Flash News
ಪ್ರವಾಸಿಗರಿಗೆ ಕಡಲ ತೀರ ನಿರ್ಬಂಧಿಸುವುದು ಅನಾಹುತಕ್ಕೆ ಪರಿಹಾರವಲ್ಲ! | ಕೃಷ್ಣ ನಾಯ್ಕ
ಅತ್ಯಂತ ಹಳೆಯ ಮಾನವ ನಿರ್ಮಿತ ಅರಣ್ಯದ ಭಾಗವಾಗಿರುವುದಕ್ಕೆ ನಾನು ಹೆಮ್ಮೆಪಡುವೆನು | ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳುವೈದ್ಯ
ಕಟಗಾರಕೊಪ್ಪದಲ್ಲಿ ಶಿವಶಾಂತಿಕಾ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ!
ಮುರುಡೇಶ್ವರ | ವಿದ್ಯಾರ್ಥಿನಿ ನೀರುಪಾಲು!
ತಂತ್ರಜ್ಞಾನ ಉಪಯೋಗಿಸಿ ಕಳುವಾಗಿದ್ದ ಮೊಬೈಲ್ ಪತ್ತೆಹಚ್ಚಿದ ಮುರುಡೇಶ್ವರ ಠಾಣೆಯ ಪೋಲಿಸರು!
ಗುರುಗಳಿಗೆ “ಮಾರ್ಗ” ದರ್ಶನ ಮಾಡಿಸುತ್ತಿರುವ ಸಚಿವರು | ಶ್ರೀ ಶ್ರೀಶ್ರೀಮದ್ ವಿದ್ಯಾದೀಶ ತಿರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ!
ಶಸ್ತ್ರಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡಿದ ಉದ್ಯಮಿ ಮಾಸ್ತಪ್ಪ ನಾಯ್ಕ!
ಮುರುಡೇಶ್ವರ | ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಟ್ಯೂಷನ್ ಕ್ಲಾಸ್ ಉದ್ಘಾಟನೆ!
ಎಮ್.ಜಿ.ಎಮ್ ಹೆಬಳೆ ಶಾಖೆ ಹೊಸ ಕಟ್ಟಡದಲ್ಲಿ ಶುಭಾರಂಭ!

Day: December 5, 2024

ಗುರುಗಳಿಗೆ “ಮಾರ್ಗ” ದರ್ಶನ ಮಾಡಿಸುತ್ತಿರುವ ಸಚಿವರು | ಶ್ರೀ ಶ್ರೀಶ್ರೀಮದ್ ವಿದ್ಯಾದೀಶ ತಿರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ!

ಭಟ್ಕಳ : [ 5 ನವೆಂಬರ್ ] ಭಕ್ತರಿಗೆ ರಸ್ತೆ ನಿರ್ಮಿಸುವ ಮೂಲಕ‌ ಸಚಿವರು ದೇವರ ಸೇವೆಯನ್ನು ಮಾಡಿದ್ದಾರೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೊತ್ತಮ ಮಠದ ಪರಪೂಜ್ಯ ಶ್ರೀ ಶ್ರೀ ಶ್ರೀಮದ್ ವಿದ್ಯಾದೀಶ ತಿರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿಯವರು ಹೇಳಿದರು. ಪಟ್ಟಣದ ಜನಾತಾ ಬ್ಯಾಂಕ್ ಮುಖ್ಯಶಾಖೆಯ ಹಿಂದೆ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸಂಪೂರ್ಣ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಚಿವರ ಗುರುಗಳ ಆಗಮಿಸುವ ಹಿನ್ನೆಲೆಯಲ್ಲಿ ರಸ್ತೆಯನ್ನು ಅತ್ಯಂತ ತ್ವರಿತ ಗತಿಯಲ್ಲಿ‌ […]

Back To Top